ಬೆಳ್ತಂಗಡಿ: ಭಜನೆಯಲ್ಲಿ ಶಿಸ್ತು ಇದ್ದರೆ ಗ್ರಾಮದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಸಂಘಟನೆಯಿಂದ ಭಜನಾ ಮಂಡಳಿಗಳಲ್ಲಿ ಶಿಸ್ತು ಕಾಪಾಡಲು ಸಾಧ್ಯವಾಗುತ್ತದೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸಂಜೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಪ್ರಾರಂಭವಾದ 23 ನೇ ವರ್ಷದ ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸುತ್ತಿರುವ ಶಿಬಿರಾರ್ಥಿಗಳಿಗೆ ಆಶೀರ್ವದಿಸಿದರು. ಭಗವಂತನನ್ನು ಒಲಿಸಿಕೊಳ್ಳಲು ಭಜನೆಯಿಂದ ಪೂರಕಮಂತ್ರವಾಗಿದೆ.ನೃತ್ಯ ಭಜನೆಯಲ್ಲಿ ಸಂಗೀತ...
Know Moreಬಂಟ್ವಾಳ : ಕೊರೋನದ ಸಂಕಷ್ಟ ಕಾಲದಲ್ಲು ಜನರ ಜೀವನ ನಿರ್ವಹಣೆಯ ನಿಟ್ಟಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ,ಸಿರಿ ಸಂಸ್ಥೆಯಲ್ಲಿ ಉದ್ಯೋಗ ಕಲ್ಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ...
Know Moreಬೆಳ್ತಂಗಡಿ : ಧರ್ಮಸ್ಥಳದಲ್ಲಿ ರಜತಾದ್ರಿ ವಸತಿ ಗೃಹದಲ್ಲಿ ಆಶ್ರಮದ 240 ಕೊರೊನಾ ಸೋಂಕಿತರಿಗೆ ಸುಮಾರು ಒಂದುವರೆ ತಿಂಗಳು ಕಾಲ ಊಟ ವಸತಿಯೊಂದಿಗೆ ಶುಶ್ರೂಷೆ ಪಡೆಯಲು ಉಚಿತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ....
Know MoreGet latest news karnataka updates on your email.