ಮಡಿಕೇರಿ: ಶಾರುಖ್ ಖಾನ್ ಪುತ್ರ ಆರ್ಯನ್ ಬಗ್ಗೆ ಮಾಜಿ ಮುಖ್ಯಮಂತ್ರಿ ಡಾ.ಯತೀಂದ್ರ ಸಿದ್ದರಾಮಯ್ಯ ಸಾಫ್ಟ್ ಕಾರ್ನರ್ ಪ್ರದರ್ಶಿಸಿದ್ದಾರೆ. ಶಾರುಖ್ ಮಗನ ಬಳಿ ಮಾದಕ ದ್ರವ್ಯ ಸಿಕ್ಕಿಲ್ಲ. ಸೇವನೆ ಮಾಡಿರುವ ಆಧಾರ ಕೂಡಾ ಇಲ್ಲ. ಆದ್ರೂ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಕಾನೂನು ವ್ಯವಸ್ಥೆ ಅಧಿಕಾರದಲ್ಲಿರೋರಿಗೆ ಒಂದು.. ಸರ್ಕಾರದ ವಿರೋಧಿಗಳಿಗೆ ಒಂದು ರೀತಿ ಎಂದು ಹೇಳುವ ಮೂಲಕ ಅವರು...
Know MoreGet latest news karnataka updates on your email.