ಬೆಂಗಳೂರು : ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ರಾಷ್ಟ್ರೀಯ ಶಿಕ್ಷಣ ನೀತಿ-2020′ ಕುರಿತ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮಾಹಿತಿ ನೀಡಿದರು, ಎನ್ಇಪಿ(NEP) ಜಾರಿ ಕುರಿತಂತೆ ಈಗಾಗಲೇ ಸಿದ್ಧತೆಗಳು...
Know Moreಶಿವಮೊಗ್ಗ ಅ. 25 : ಇಂದಿನಿಂದ ಪ್ರಾರಂಭವಾದ ಶಾಲೆಗೆ ಮಕ್ಕಳು ಸಂತೋಷವಾಗಿ ಬರುತ್ತಿದ್ದಾರೆ. ಮಕ್ಕಳ ಜೊತೆ ಬೆರೆಯುವಾಗ ಸಂತೋಷವಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆ ಪ್ರಾರಂಭದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಹೊರವಲಯದ...
Know Moreಬೆಂಗಳೂರು : ಕೊರೋನಾ ಸೋಂಕಿನ ( Corona Virus ) ಭೀತಿಯ ನಡುವೆಯೂ ರಾಜ್ಯದಲ್ಲಿ 6 ರಿಂದ 12 ನೇ ತರಗತಿ ಆರಂಭಗೊಳಿಸಲಾಗಿದೆ . ಇದೀಗ ಅಕ್ಟೋಬರ್ 25 ರಿಂದ ಬಾಕಿ ಉಳಿದಂತ 1...
Know MoreGet latest news karnataka updates on your email.