ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ತೆರಿಗೆಯಲ್ಲಿ ಶೇ50ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ನಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ. ಗುಜರಾತ್ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಆಸ್ತಿ ತೆರಿಗೆ ವಿನಾಯಿತಿ...
Know MoreGet latest news karnataka updates on your email.