News Karnataka Kannada
Saturday, April 27 2024

ಬೆಸ್ಕಾಂ : ಆ.23ಕ್ಕೆ ಬೆಂಗಳೂರಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

22-Aug-2021 ಬೆಂಗಳೂರು

ಬೆಂಗಳೂರು: ನೆಲದಡಿ ಕೇಬಲ್‌ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 23ರಂದು ಬೆಳಿಗ್ಗೆ 10ರಿಂದ ಸಂಜೆ  5 ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು: ಗಾಳಿ ಆಂಜನೇಯ ದೇವಸ್ಥಾನ, ಚೌಡಪ್ಪ ಬಡಾವಣೆ, ಹೊಯ್ಸಳ ವೃತ್ತ, ಅಪೂರ್ವ ಬಡಾವಣೆ, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ, ಮಾರುತಿ ನಗರ ಮತ್ತು...

Know More

ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಕ್ಕೂ ವಿದ್ಯುತ್ ಸಂಪರ್ಕ : ಸಚಿವ ಸುನೀಲ್ ಕುಮಾರ್

20-Aug-2021 ಬೆಂಗಳೂರು

ಬೆಂಗಳೂರು : ಪಡಿತರ ಚೀಟಿ ಹೊಂದಿರುವ ಎಲ್ಲಾ  ಮನೆಗೂ ವಿದ್ಯುತ್‌ ಸಂಪರ್ಕ ನೀಲಾಗುವುದು ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯಲ್ಲಿ ಬುಧವಾರ ನಡೆದ ಇಂಧನ ಇಲಾಖೆ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು