ಬೆಂಗಳೂರು: ನೆಲದಡಿ ಕೇಬಲ್ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 23ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳು: ಗಾಳಿ ಆಂಜನೇಯ ದೇವಸ್ಥಾನ, ಚೌಡಪ್ಪ ಬಡಾವಣೆ, ಹೊಯ್ಸಳ ವೃತ್ತ, ಅಪೂರ್ವ ಬಡಾವಣೆ, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ, ಮಾರುತಿ ನಗರ ಮತ್ತು...
Know Moreಬೆಂಗಳೂರು : ಪಡಿತರ ಚೀಟಿ ಹೊಂದಿರುವ ಎಲ್ಲಾ ಮನೆಗೂ ವಿದ್ಯುತ್ ಸಂಪರ್ಕ ನೀಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯಲ್ಲಿ ಬುಧವಾರ ನಡೆದ ಇಂಧನ ಇಲಾಖೆ,...
Know MoreGet latest news karnataka updates on your email.