ರಾಯಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಕನ್ಹೈಗುಡ ಗ್ರಾಮದ ಗೊಂಪಾಡ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಮಾಹಿತಿ ಆಧರಿಸಿ ಡಿಆರ್ಜಿ, ಸಿಆರ್ಪಿಎಫ್ ಮತ್ತು ಕೋಬ್ರಾ ಪಡೆಗಳು ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ...
Know Moreಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ತಿಂಗಳಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಈ ವರ್ಷದ ಜೂನ್ 1 ರಿಂದ ಇಲ್ಲಿಯವರೆಗೆ ಒಟ್ಟು 51 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಗತ್ಯತೆಯ ಆಧಾರದ...
Know MoreGet latest news karnataka updates on your email.