News Karnataka Kannada
Saturday, April 20 2024
Cricket

ಒತ್ತುವರಿಯಾಗಿದ್ದ 2೦ ಕೋಟಿ ರೂಪಾಯಿ ಮೌಲ್ಯದ ಭೂಮಿ ಸರ್ಕಾರದ ವಶಕ್ಕೆ

23-Aug-2021 ಬೆಂಗಳೂರು

ಬೆಂಗಳೂರು, ; ಬ್ಯಾಟರಾಯನಪುರ ಕ್ಷೇತ್ರದ ಜಾಲಾ ಹೋಬಳಿ ವ್ಯಾಪ್ತಿಯ ಬಿ.ಕೆ.ಪಾಳ್ಯ ಗ್ರಾಮದ ಸರ್ವೆ ನಂ.7ರಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ 4.40ಎಕರೆ ಭೂಮಿಯನ್ನು ತಾಲೂಕು ಆಡಳಿತ ವಶಕ್ಕೆ ಪಡೆದಿದೆ. ಯಲಹಂಕ ತಹಶೀಲ್ದಾರ್ ನರಸಿಂಹ ಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 20 ಕೋಟಿ ರೂ.ಅಧಿಕ ಮೌಲ್ಯದ ಭೂಮಿಯಲ್ಲಿನ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದೆ. ಬಿ.ಕೆ.ಪಾಳ್ಯದ ಸರ್ವೆ ನಂ.೭ರಲ್ಲಿರುವ...

Know More

ಪೊಲೀಸ್‌ ಠಾಣೆ ಎದುರೇ ನಿರ್ಮಿಸಿದ್ದ ಅನಧಿಕೃತ ಧಾರ್ಮಿಕ ಕಟ್ಟಡ ತೆರವು

13-Aug-2021 ಮೈಸೂರು

ಮೈಸೂರು: ಮೇಟಗಳ್ಳಿ ಪೊಲೀಸ್‌ ಠಾಣೆಯ ಎದುರು ಅನಧಿಕೃತವಾಗಿ ನಿರ್ಮಿಸಿದ್ದ ಧಾರ್ಮಿಕ ಕಟ್ಟಡವನ್ನು ಶುಕ್ರವಾರ ತೆರವುಗೊಳಿಸಲಾಯಿತು. ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮೈಸೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್‌...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು