ನವದೆಹಲಿ : ಭಾರತದಲ್ಲಿ ಪ್ಯಾಂಡೆಮಿಕ್ ಹಂತದಲ್ಲಿದ್ದ ಕೋವಿಡ್-19 ಸೋಂಕು ಈಗ ಎಪಿಡೆಮಿಕ್ ಹಂತ ತಲುಪುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. ಎಪಿಡೆಮಿಕ್ ಹಂತದಲ್ಲಿ ಸೋಂಕು ಪ್ರಸರಣ ಮಧ್ಯಮ ಮಟ್ಟದಲ್ಲಿರುತ್ತದೆ ಹಾಗೂ ಜನಸಂಖ್ಯೆ ವೈರಾಣುವಿನೊಂದಿಗೆ ಜೀವಿಸುವುದನ್ನು ಕಲಿಯುವ ಹಂತವಾಗಿದೆ ಎಂದು ಸೌಮ್ಯ ಸ್ವಾಮಿನಾಥನ್ ಅಭಿಪ್ರಾಯಪಟ್ಟಿದ್ದಾರೆ. ದಿ ವೈರ್ ಮಾಧ್ಯಮದ ಕರಣ್ ಥಾಪರ್...
Know MoreGet latest news karnataka updates on your email.