News Karnataka Kannada
Friday, March 29 2024
Cricket

ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ನರೇಂದ್ರ ಮೋದಿ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚರ್ಚೆ

01-Sep-2021 ವಿದೇಶ

ನವದೆಹಲಿ : ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ದೂರವಾಣಿ ಮೂಲಕ ಚರ್ಚಿಸಿದ್ದು,  ಭಾರತ- ಯುರೋಪಿಯನ್ ಸಂಬಂಧ ಮತ್ತಷ್ಟು ಬಲವರ್ದನೆಗೆ  ಭಾರತದ ಬದ್ಧತೆಗೆ ಪುನರುಚ್ಚರಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರ ಜೊತೆಗೆ ಅಪ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತಂತೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು