ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ನ ನಿರಂತರ ಸೋಲಿನಿಂದಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರಿಗೆ ಮತಿಭ್ರಮಣೆಯಾದಂತಿದೆ. ಹಾಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಂತೆ ಬಾಯಿಗೆ ಬಂದoತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ನಿರಂತರ ಪ್ರಚಾರದಲ್ಲಿರುವ ದೃಷ್ಟಿಯಿಂದ ಅವರು ಈ ಹಿಂದೆ ಆರ್ಎಸ್ಎಸ್ ಬಗ್ಗೆ, ಟೀಕಿಸುವುದನ್ನೇ ಚಾಳಿ ಮಾಡಿಕೊಂಡಿದ್ದರು. ಈಗ ವಿಶ್ವವಂದ್ಯ ನಾಯಕರಾದ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಲಿಗೆಯ...
Know Moreಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಬಹುವಾಗಿ ಶ್ರಮಿಸಿದ ಮಾಜಿ ಸಿಎಂಗಳ ಭಾವಚಿತ್ರಗಳನ್ನು ಬ್ಯಾಂಕ್ವೆಟ್ ಹಾಲ್ನಲ್ಲಿ ಹಾಕಿ ಅವರಿಗೆ ಗೌರವ ಸಲ್ಲಿಸುವ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿಗೆ ಮನವಿ...
Know MoreGet latest news karnataka updates on your email.