ಶಿವಮೊಗ್ಗ : ಸಂಸತ್, ಶಾಸನ ಸಭೆ ಹಾಗೂ ಸಾರ್ವಜನಿಕವಾಗಿ ಚರ್ಚಿಸದೆ ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ತೆರೆದ ರೀತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ್ದು, ಇದಕ್ಕೆ ತಮ್ಮ ವಿರೋಧವಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ಇಪಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ವಿರೋಧ ಮಾಡಿದ್ದಾರೆ ಎಂದ ಅವರು,...
Know MoreGet latest news karnataka updates on your email.