ಬಾಗಲಕೋಟೆ : ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದ 2 ಸಾವಿರ ಪ್ಯಾಕೇಟ್ ಕಳ್ಳಬಟ್ಟಿಯನ್ನು ಶುಕ್ರವಾರ ನಾಶ ಪಡಿಸಿದ್ದಾರೆ. ಅಬಕಾರಿ ಉಪ ಆಯುಕ್ತ ಎಚ್.ರಮೇಶಕುಮಾರ, ಅಬಕಾರಿ ಉಪ ಅಧೀಕ್ಷಕ ಎಸ್.ಎನ್.ಹಿರೇಮಠ, ಅಬಕಾರಿ ಉಪ ಅಧೀಕ್ಷಕ ಆರ್.ಎಂ.ಮುದಿಗೌಡರ ನೇತೃತ್ವದ ತಂಡ ಬಾಗಲಕೋಟೆ ವಲಯ ಕಚೇರಿ ವ್ಯಾಪ್ತಿಯಲ್ಲಿ ವಿವಿಧೆಡೆ ಅಬಕಾರಿ ದಾಳಿ ನಡೆಸಿದ್ದರು. ಪ್ರಕರಣ...
Know MoreGet latest news karnataka updates on your email.