ನವದೆಹಲಿ: ರಸ್ತೆ ಅಪಘಾತ, ಮೋಟಾರು ವಾಹನಗಳ ಅಪಘಾತದಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ನ್ಯಾಯಮಂಡಳಿಗಳಲ್ಲಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಅಖಿಲ ಭಾರತ ಮಟ್ಟದಲ್ಲಿ ಮೊಬೈಲ್ ಆಪ್ವೊಂದನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಕಾಲಾವಕಾಶ ಕೋರಿದ್ದ ವಿಮಾ ಕಂಪನಿಗಳ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಉದ್ದೇಶಿತ ಆಪ್ ಅಭಿವೃದ್ಧಿಯಿಂದ ಭಾರತದಾದ್ಯಂತ ರಸ್ತೆ ಅಪಘಾತಗಳು, ನ್ಯಾಯಮಂಡಳಿಗಳು, ಪೊಲೀಸ್ ಮತ್ತು ವಿಮಾ ಕಂಪನಿಗಳ ಸಂತ್ರಸ್ತರು ಪರಿಹಾರ...
Know MoreGet latest news karnataka updates on your email.