ಜನಪ್ರಿಯ ನಟ ಜಗ್ಗೇಶ್ ತಮ್ಮ ಬದುಕಿನ ಪ್ರತಿ ಹಂತದಲ್ಲಿ ಗುರು ರಾಯರನ್ನು ಜಗ್ಗೇಶ್ ಸ್ಮರಿಸಿಕೊಳ್ಳುತ್ತಾರೆ. ಯಾಕೆಂದರೆ, ಸಾಮಾನ್ಯ ಹಳ್ಳಿ ಹುಡುಗನೊಬ್ಬ ನಂತರ 'ನವರಸ ನಾಯಕ' ಆಗುವ ಮಟ್ಟಕ್ಕೆ ಬೆಳೆಯಲು ರಾಯರ ಕೃಪೆಯೇ ಕಾರಣ ಎಂದು ಅವರು ಬಲವಾಗಿ ನಂಬಿದ್ದಾರೆ. ಆ ನಂಬಿಕೆಯ ಬೀಜವನ್ನು ಪ್ರತಿಯೊಬ್ಬರ ಮನದಲ್ಲೂ ಅವರು ಬಿತ್ತುತ್ತಾರೆ. ತಮ್ಮ ಬದುಕಿನಲ್ಲಿ ರಾಘವೇಂದ್ರ ಸ್ವಾಮಿಗಳ ಪವಾಡ...
Know MoreGet latest news karnataka updates on your email.