ಒಂದೆಡೆ ಬಿಸಿಲಿನ ಧಗೆ ಇನ್ನೊಂದೆಡೆ ನೀರಿನ ಕೊರತೆ ಇದರಿಂದ ಜನತೆ ಬೇಸತ್ತು ಹೋಗಿದ್ದಾರೆ. ನೀರಿನ ಸಮಸ್ಯೆಯನ್ನು ಇಡೀ ಪ್ರಪಂಚವೇ ಎದುರಿಸುತ್ತಿದೆ. ಇಂತಹ ಸಮಯದಲ್ಲಿ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ಗಾಳಿಯಿಂದ ನೀರು ತಯಾರಿಸುವ ತಂತ್ರಜ್ಞಾನ ಸದ್ದಿಲ್ಲದೇ ಆರಂಭವಾಗಿದೆ. ಈಗಾಗಲೇ ಇದನ್ನು ಕೆಲವು ಹೋಟೇಲ್ ಗಳಲ್ಲಿವು ಬಳಸುತ್ತಾರೆ.ಉರವು ಲ್ಯಾಬ್ಸ್ನ ಸಹ-ಸಂಸ್ಥಾಪಕ ಸ್ವಪ್ನಿಲ್ ಶ್ರೀವಾಸ್ತವ್ ಅವರು ಈ...
Know Moreಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು...
Know Moreಮಂಗಳೂರು: ಸದಾ ಗಬ್ಬೆದ್ದು ನಾರುವ ಮಶ್ರೂಮ್ ಫ್ಯಾಕ್ಟರಿಯ ದುರ್ನಾತದಿಂದ ನಮಗೆ ಬದುಕಲು ಸಾಧ್ಯವಿಲ್ಲ. ಊಟ ಮಾಡಲಾಗುತ್ತಿಲ್ಲ, ಅಸ್ತಮಾ, ದಮ್ಮು - ಕೆಮ್ಮು ಚರ್ಮ ವ್ಯಾದಿಗಳಿಗೆ ತುತ್ತಾಗುತ್ತಿದ್ದೇವೆ. ಒಂದು ಸಲ ಈ ಫ್ಯಾಕ್ಟರಿಯನ್ನು ಇಲ್ಲಿಂದ ಎತ್ತಂಗಡಿ...
Know Moreಮೈಸೂರು : ಇಲ್ಲಿಗೆ ಸಮೀಪದ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಭಾನುವಾರ ರಾತ್ರಿ ಹೃದಯಾಘಾತದಿಂದ ಸಾವಿಗೀಡಾದ ಲಾರಿ ಚಾಲಕನಿಗೆ ಪರಿಹಾರ ನೀಡಬೇಕು ಎಂದು ಚಾಲಕನ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ...
Know MoreGet latest news karnataka updates on your email.