ಚಾಮರಾಜನಗರ ; ಕೊರೊನಾ ನಂತರ ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ಎಲ್ಲಾ ಕಂಪನಿಗಳು ಅನುಸರಿಸುತ್ತಿವೆ.ಅದೇ ಕಾರಣದಿಂದ ಯಾವುದೇ ಮನೆಯಲ್ಲೆ ಕುಳಿತು ಕೆಲಸ ಮಾಡುವವರ ಬದಲಾವಣೆ ಅನಿವಾರ್ಯವಾಗಿದೆ. ತಮ್ಮ ಫ್ಯಾಮಿಲಿ ಮತ್ತೆ ಗೆಳೆಯರ ಜೊತೆ ಪ್ರವಾಸಿತಾಣಗಳಿಗೆ ಲಗ್ಗೆ ಇಡುತ್ತಿದ್ದಾರೆ.ಹಚ್ಚ ಹಸಿರಾದ ಅರಣ್ಯ ಪ್ರದೇಶದಲ್ಲಿ ಮುಂಜಾನೆ ವೇಳೆ ಸಫಾರಿ ಹೊರಟ್ರೆ ಮನಸ್ಸು ಮುದಗೊಳ್ಳುತ್ತೆ. 800 ಬಗೆಯ ಗಿಡಮರಗಳ ವೀಕ್ಷಣೆ,...
Know MoreGet latest news karnataka updates on your email.