ಲಕ್ನೋ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಾಧ್ಯಾಪಕನಿಗೆ ಜಾಮೀನು ನಿರಾಕರಿಸಿರುವ ಫಿರೋಜಾಬಾದ್ ನ್ಯಾಯಾಲಯ ಜೈಲಿಗೆ ಕಳಿಸಿದೆ. ಫಿರೋಜಾಬಾದ್ನ ಎಸ್ಆರ್ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶಹರ್ಯಾರ್ ಅಲಿ ಫೇಸ್ಬುಕ್ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ...
Know Moreಮಂಗಳೂರು: ಪೊಲೀಸರ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಎ ಮತ್ತು ಎನ್ಆರ್ಸಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದ ಗೋಲಿಬಾರ್ ಹಿನ್ನೆಲೆಯಲ್ಲಿ ಪೊಲೀಸರ ಮನೆಯ ಮಹಿಳೆಯರನ್ನು...
Know MoreGet latest news karnataka updates on your email.