ಮೈಸೂರು: ವಿಶ್ವ ಹೃದಯ ದಿನಾಚರಣೆ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ನುರಿತ ಹೃದಯ ತಜ್ಞರನ್ನು ಸನ್ಮಾನಿಸಿ ಅಭಿನಂದಿಸಲಾಯಿತು ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ನುರಿತ ಹೃದಯ ತಜ್ಞರಾದ ಸುಯೋಗ್ ಆಸ್ಪತ್ರೆಯ ಡಾ. ಎಸ್ ಪಿ ಯೋಗಣ್ಣ, ನಾರಾಯಣ ಹೃದಯಾಲಯದ ಡಾ.ರವಿ, ಡಾ. ರಾಜೇಂದ್ರ, ಮುತ್ತಿನ ಡಾ....
Know Moreಮಂಗಳೂರು : ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ರೂತ್ ರವರ ಮನೆಗೆ ಎಐಸಿಸಿ ಕಾರ್ಯದರ್ಶಿ ಐವನ್ ಡಿ ಸೋಜ ರವರ ನೇತೃತ್ವದ ತಂಡ ತೆರಳಿ, ರೂತ್ ರವರಿಗೆ ಸನ್ಮಾನಿಸಲಾಯಿತು ಮತ್ತು ಮುಂದೆ ಚಾರ್ಟೆಡ್...
Know MoreGet latest news karnataka updates on your email.