ಮೈಸೂರು, . : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಭವನದಲ್ಲಿಂದು ವಿಶ್ವ ಛಾಯಾಗ್ರಹಣ ದಿನಾಚರಣೆ 2021 ಹಾಗೂ ಛಾಯಾ ಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಡೆಕ್ಕನ್ ಹೆರಾಲ್ಡ್ ನಿವೃತ್ತ ಛಾಯಾಗ್ರಾಹಕ ಶ್ರೀಕಂಠಶರ್ಮ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ವನ್ಯಜೀವಿ ಛಾಯಾಗ್ರಾಹಕ ಕೃಪಾಕರ ಸೇನಾನಿ ಭಾಗವಹಿಸಿದ್ದು, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಅಧ್ಯಕ್ಷತೆವಹಿಸಿದ್ದರು....
Know Moreಬೆಂಗಳೂರು, – ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ಮಾಡಲು ಎಂಬುದನ್ನು ಮಂತ್ರಿಗಳೂ ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಸ್ಥಾನ ಸಿಕ್ಕ ಬಳಿಕ ಸಚಿವರುಗಳು ತಮ್ಮ...
Know MoreGet latest news karnataka updates on your email.