ಕೆ.ಆರ್.ಪೇಟೆ: ಯುವಕನೊಬ್ಬ ತಾನು ಸಾಕಿದ್ದ ಮೇಕೆಯನ್ನು ನಾಯಿಯಿಂದ ರಕ್ಷಿಸಲು ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಡೇಕೆರೆ ಗ್ರಾಮದ ನಿವಾಸಿ ಭೀಮೇಗೌಡರ ಮಗ ರಾಕೇಶ್ (17) ಮೃತಪಟ್ಟ ದುರ್ದೈವಿ. ಈತ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಸಾಕಿದ್ದ ಮೇಕೆಯನ್ನು ನಾಯಿಯೊಂದು ಓಡಿಸಿಕೊಂಡು ಹೋದ ಪರಿಣಾಮ ಅದನ್ನು...
Know MoreGet latest news karnataka updates on your email.