ಬೆಂಗಳೂರು : ಸಾರಿಗೆ ಅಧಿಕಾರಿಗಳು ಇಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವಾರು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಕಾರುಗಳನ್ನು ತೆರಿಗೆ ಕಟ್ಟದೆ – ಮಾಲಿಕತ್ವ ಬದಲಾಯಿಸಿಕೊಳ್ಳದೇ ಸಂಚರಿಸುತ್ತಿದ್ದ ಕಾರುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್...
Know Moreಚೆನ್ನೈ : ಖ್ಯಾತ ನಟ ದಳಪತಿ ವಿಜಯ್ ಅವರು ದುಬಾರಿ ಕಾರ್ಗೆ ತೆರಿಗೆ ಕಟ್ಟಿರಲಿಲ್ಲ. ಆ ಕುರಿತು ಕೋರ್ಟ್ ಆದೇಶ ನೀಡಿತ್ತು, ಈಗ ಕೋರ್ಟ್ ಆದೇಶಕ್ಕೆ ತಲೆಬಾಗಿದ್ದು, ಪೂರ್ತಿ ಪ್ರಮಾಣದ ದಂಡವನ್ನು ಪಾವತಿಸಿದ್ದಾರೆ. ವಿದೇಶದಿಂದ...
Know MoreGet latest news karnataka updates on your email.