News Karnataka Kannada
Friday, April 19 2024
Cricket

ಕಲ್ಲು ತೂರಾಟ: ಭಾರತದ 60 ಮೀನುಗಾರಿಕಾ ದೋಣಿಗಳಿಗೆ ಹಾನಿ

22-Aug-2021 ದೇಶ

ರಾಮೇಶ್ವರ: ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ಶನಿವಾರ ತಡರಾತ್ರಿ ನಡೆಸಿದ ಕಲ್ಲು ತೂರಾಟದಿಂದ ಭಾರತೀಯ ಮೀನುಗಾರಿಕೆಯ ಸುಮಾರು 60 ದೋಣಿಗಳು ಹಾನಿಗೀಡಾಗಿವೆ. ಕಚ್ಚತೀವು ಬಳಿ ಮೀನುಗಾರಿಕೆಯಲ್ಲಿ ತೊಡಗಿದ್ದ 25 ದೋಣೆಗಳಲ್ಲಿನ ಮೀನುಗಾರಿಕಾ ಬಲೆಗಳನ್ನೂ ಲಂಕಾದ ನೌಕಾ ಸಿಬ್ಬಂದಿ ಹಾಳು ಮಾಡಿದ್ದಾರೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಸುಮಾರು ಐದು ಹಡಗುಗಳಲ್ಲಿ ಬಂದ ಶ್ರೀಲಂಕಾದ ನೌಕಾ...

Know More

ಮಳೆಯ ಅಬ್ಬರಕ್ಕೆ ಕರಾವಳಿಯಲ್ಲಿ ಮೀನುಗಾರರಿಗೆ ಸುಗ್ಗಿ

06-Aug-2021 ಕರಾವಳಿ

ಕಾರವಾರ: ಮಳೆಗಾಲದ ಕಾರಣದಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಬಿಡುವು ನೀಡಲಾಗಿತ್ತು. ಈಗ ಮೀನುಗಾರಿಕೆ ಪ್ರಾರಂಭವಾಗಿ ಮೂರು ದಿನಗಳು ಕಳೆದಿವೆ. ಕೊರೊನಾ ಕಾರಣದಿಂದಾಗಿ ಎರಡು ದಿನಗಳ ಕಾಲ ಮೀನುಗಾರರು ಮೀನುಗಾರಿಕೆಗೆ ಹೋಗಿರಲಿಲ್ಲ. ಆದರೆ ಅವರಿಗೆ ಶುಕ್ರವಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು