News Karnataka Kannada
Tuesday, April 23 2024
Cricket
FOREST DEPARTMENT BANDIPURA

ಬಂಡೀಪುರದಲ್ಲಿ ಯೂ ನಡೆಯಲಿದೆ ಗಜ ಪಯಣ…

09-Sep-2021 ಚಾಮರಾಜನಗರ

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನಡೆಯುವ ಜಂಬೂ ಸವಾರಿಯಲ್ಲಿ  ಪಾಲ್ಗೊಳ್ಳಲು ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬಿರದಲ್ಲಿರುವ ಎರಡು ಆನೆಗಳು ಆಯ್ಕೆಯಾಗಿದ್ದು, ಇದೇ ಮೊದಲ ಬಾರಿಗೆ ಬಂಡೀಪುರದಿಂದ ಗಜಪಯಣ ಆರಂಭವಾಗಲಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ರಾಂಪುರ ಆನೆ ಶಿಬಿರದ  ಚೈತ್ರ ಹಾಗೂ ಲಕ್ಷ್ಮಿ ಸಾಕಾನೆಗಳು ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಪ್ರತಿ ವರ್ಷ ನಾಗರಹೊಳೆ ವ್ಯಾಪ್ತಿಯ ವೀರನಹೊಸಹಳ್ಳಿಯಿಂದ ಗಜಪಯಣ ನಡೆಯುತ್ತದೆ. ಆದರೆ ಈ ಬಾರಿ ಆ ರೀತಿ ಇಲ್ಲ ಎನ್ನಲಾಗಿದ್ದು, ಬಂಡೀಪುರದ ಸಾಕಾನೆಗಳನ್ನು ಬಂಡೀಪುರ ವ್ಯಾಪ್ತಿಯ ಮದ್ದೂರು ವಲಯಾರಣ್ಯಾಧಿಕಾರಿಗಳ ಕಚೆೇರಿಗೆ ಕರೆದೊಯ್ದು ಅಲ್ಲಿಂದ ಗಜ ಪಯಣದ ಮೂಲಕ  ಮೈಸೂರು ದಸರಾಕ್ಕೆ ಕರೆದೊಯ್ಯಲಾಗುತ್ತಿದೆ. ಈ ಕುರಿತು  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿ ಎಸ್.ಆರ್. ನಟೇಶ್ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ 11 ರಂದು ಸಂಜೆ ನಾಲ್ಕು ಗಂಟೆಗೆ ಮದ್ದೂರು ವಲಯ ಅರಣ್ಯಾಧಿಕಾರಿಗಳ ಕಚೇರಿಯ ಬಳಿಯಿಂದ ಸಾಕಾನೆಗಳಾದ ಚೈತ್ರ ಮತ್ತು...

Know More

ಜಿಂಕೆಗೆ ತಿಂಡಿ ತಿನ್ನಿಸಿದ ಆರೋಪ: ವರದಿಗಾರನಿಗೆ ದಂಡ

05-Aug-2021 ಚಾಮರಾಜನಗರ

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಬಾರದು ಮತ್ತು ವನ್ಯ ಪ್ರಾಣಿಗಳಿಗೆ ಯಾವುದೇ ತಿನಿಸುಗಳನ್ನು ನೀಡಬಾರದು ಎಂಬ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಿದ ದೆಹಲಿಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು