ಕಾಸರಗೋಡು : ಬೆಂಕಿ ತಗಲಿ ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ ( ೧೫) ಮೃತಪಟ್ಟವಳು. ಪೈವಳಿಕೆ ನಗರ ಸರಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಅಕ್ಟೋಬರ್ ೧೪ ರಂದು ಸಂಜೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಘಟನೆ ನಡೆದಿತ್ತು ....
Know MoreGet latest news karnataka updates on your email.