ನಾವು ಒಂದು ದೇಶದ ಪ್ರಜ್ಞಾವಂತ ಪ್ರಜೆಗಳಾಗಿದ್ದೇವೆ. ನಾವು ಮೂಲಭೂತ ಹಕ್ಕುಗಳ ಬಗ್ಗೆ ತಿಳಿದಿರುವುದು ಎಷ್ಟು ಅಗತ್ಯವೋ ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಹೊಂದಿರುವುದು ಅಷ್ಟೇ ಅಗತ್ಯ. ಈ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ನಮ್ಮ ಎರಡು ಕಣ್ಣುಗಳಿದ್ದಂತೆ. ಎರಡರಲ್ಲಿ ಒಂದಕ್ಕೆ ತೊಂದರೆ ಉಂಟಾದರೂ ಜೀವನದ ಸಮತೋಲನಕ್ಕೆ ಧಕ್ಕೆ ಉಂಟಾಗುತ್ತದೆ. ಭಾರತ ಸಂವಿಧಾನ ಜಾರಿಗೊಂಡಾಗ ಮೂಲಭೂತ ಕರ್ತವ್ಯಗಳ...
Know MoreGet latest news karnataka updates on your email.