ಬೆಂಗಳೂರು, ; ಜಿ.ಟಿ.ದೇವೇಗೌಡ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮೊಂದಿಗೆ ಅವರು ಮಾತನಾಡಿರುವುದು ಸತ್ಯ ಎಂದು ಸ್ಪಷ್ಟ ಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಟಿಡಿ ನನ್ನ ಜೊತೆ ಮಾತನಾಡಿದ್ದಾರೆ. ತಮ್ಮ ಮಗನಿಗೂ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಆದರೆ ಯಾವ ಕ್ಷೇತ್ರ ಎಂದು ಹೇಳಿಲ್ಲ ಎಂದರು. ಈ ಸಂಬಂಧ...
Know Moreಮೈಸೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಸೇಪರ್ಡೆಯಾಗಬೇಕೆ ವಿನಃ ಷರತ್ತು ವಿಧಿಸಿ ಬರುವುದಲ್ಲ. ಈ ಹಿಂದೆ ಸಿದ್ದರಾಮಯ್ಯ ಕೂಡ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಸೇರಿ, ಪಕ್ಷ ಸಂಘಟಿಸಿ ಮುಖ್ಯಮಂತ್ರಿಯಾದರು ಎಂದು ಜಿಲ್ಲಾ ಪಂಚಾಯಿತಿ...
Know Moreಮೈಸೂರು: ಶಾಲೆಗಳು ಪುನಾರಂಭವಾಗದೇ ಮಕ್ಕಳನ್ನು ಮನೆಗೆಲಸ, ಕೂಲಿ ಕೆಲಸಕ್ಕೆ ತೊಡಗಿಸಿಕೊಳ್ಳಲಾಗಿದೆ. ಇದನ್ನು ತಪ್ಪಿಸಲು ಶಾಲೆ ತೆರೆಯುವುದು ಅನಿವಾರ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ...
Know MoreGet latest news karnataka updates on your email.