ಭಾರತ ಸರ್ಕಾರವು ಆಸ್ಟ್ರೇಲಿಯಕ್ಕೆ ಉಡುಗೊರೆಯಾಗಿ ನೀಡಿದ್ದ ಮಹಾತ್ಮ ಗಾಂಧಿಯವರ ಬೃಹತ್ ಗಾತ್ರದ ಕಂಚಿನ ಪ್ರತಿಮೆಯನ್ನು ಮೆಲ್ಬೋರ್ನ್ನಲ್ಲಿ ಧ್ವಂಸಗೊಳಿಸಲಾಗಿದೆ. ಈ ಘಟನೆಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಬೇಸರ ವ್ಯಕ್ತಪಡಿಸಿದ್ದು, ಇದು ತೀರಾ ‘ಅವಮಾನಕರ’ ಎಂದು ಖಂಡಿಸಿದ್ದಾರೆ. ಇದರಿಂದ ಭಾರತ-ಆಸ್ಟ್ರೇಲಿಯನ್ ಸಮುದಾಯದಲ್ಲಿ ಆಘಾತ ಉಂಟಾಗಿದೆ. ಭಾರತದ 75 ವರ್ಷಗಳ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಪ್ರಧಾನ ಮಂತ್ರಿ ಮಾರಿಸನ್...
Know Moreಬೆಂಗಳೂರು : ನಾಳೆ ಗಾಂಧಿ ಜಯಂತಿ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಇರುವುದಿಲ್ಲ. ಕಸಾಯಿ...
Know Moreತುಮಕೂರು: ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಶ್ರಮಿಸಿದವರ ಹೋರಾಟದಿಂದ ಯುವ ಜನತೆಯು ಸ್ಫೂರ್ತಿ ಪಡೆದು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸರ್ವೋದಯ ಮಹಾಮಂಡಲದ ಕಾರ್ಯಾಧ್ಯಕ್ಷ, ಹಿರಿಯ ಗಾಂಧೀ ಚಿಂತಕ ತೊಂಡೋಟಿ ಎಲ್. ನರಸಿಂಹಯ್ಯನವರು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯವು...
Know MoreGet latest news karnataka updates on your email.