ಬೆಂಗಳೂರು: ಅಸ್ಸಾಂನ ಗೌಹಾಟಿ ಐಐಟಿಯ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಸಲ್ಲಿಸಿ ಕೇಂದ್ರ ವಿದ್ಯುತ್ ಸಂಶೋಧನ ಸಂಸ್ಥೆ(ಸಿಪಿಆರ್ಐ)ಯಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದ ಇಂಜಿನಿಯರ್ ಒಬ್ಬರು ಸಿಂಧುತ್ವ ಪರೀಕ್ಷೆ ವೇಳೆ ಸಿಕ್ಕುಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯೂ ಬಿಇಎಲ್ ರಸ್ತೆಯ ನಿವಾಸಿಯಾದ ಮನೀಶ್ ಸಿಂಗ್ (26) ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 2018ನೇ ಸಾಲಿನಲ್ಲಿ ಸಿಪಿಆರ್ಐ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಕರೆದಿದ್ದ...
Know Moreಗುವಾಹಟಿ, ;ಬುಸ್ಕಾನ್ ಗಡಿ ಬಳಿಯ ಎರಡು ಆನೆಗಳು ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿವೆ. ಬಸ್ಕಾ ಜಿಲ್ಲೆಯ ಬತಬಾರಿ ಅರಣ್ಯ ವಲಯದ ಕೋರಿಬಾರಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ವಿದ್ಯುತ್ ಬೇಲಿಯನ್ನು ಕಟ್ಟಲಾಗಿತ್ತು. ಅದನ್ನು ಕಾಣದೆಯೇ...
Know Moreಗೌಹಾತಿ : ಅಫ್ಘಾನಿಸ್ತಾನ್ನಲ್ಲಿ ತಾಲಿಬಾನ್ ಉಗ್ರರ ಹಿಂಸೆ ಮುಂದುವರಿದಿದೆ. ಭಾರತದಲ್ಲಿ ತಾಲಿಬಾನಿಗಳಿಗೆ ಬೆಂಬಲಿಸಿದ ವರದಿಗಳಾಗುತ್ತಿವೆ. ಈ ನಡುವೆ ತಾಲಿಬಾನಿಗಳನ್ನ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಸಂಬಂಧ ಅಸ್ಸೋಂನಲ್ಲಿ 14 ಜನರನ್ನು ಬಂಧಿಸಲಾಗಿದೆ. ಶುಕ್ರವಾರ...
Know MoreGet latest news karnataka updates on your email.