News Karnataka Kannada
Friday, April 26 2024

ಸತ್ತ ವ್ಯಕ್ತಿಯ ಆಸ್ತಿ ಕಬಳಿಕೆ ಯತ್ನ ; ಗ್ರಾಮ ಸಹಾಯಕ ಸೇರಿ ನಾಲ್ವರ ಬಂಧನ

23-Aug-2021 ಮೈಸೂರು

  ಮೈಸೂರು: ಸತ್ತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ನಕಲಿ ದಾನಪತ್ರ ಸೃಷ್ಟಿಸಿ ಲಪಟಾಯಿಸಲು ಯತ್ನಿಸಿದ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೈಸೂರು ತಾಲ್ಲೂಕು ರಮ್ಮನಹಳ್ಳಿ ಗ್ರಾಮ ಸಹಾಯಕ ಸಿದ್ದಯ್ಯ, ಚಿನ್ನಸ್ವಾಮಿ, ಸುಶೀಲಮ್ಮ, ಪತ್ರಬರಹಗಾರ ಮೆಲ್ಲಹಳ್ಳಿ ಮಂಚಪ್ಪ ಬಂಧಿತರು. ‘ತಾಲ್ಲೂಕು ಕಚೇರಿಯಲ್ಲಿ ಖಾತೆ ಬದಲಾವಣೆ ಮಾಡಿಸುವ ಸಂದರ್ಭದಲ್ಲಿ ಗ್ರಾಮದ ಮಂಜುನಾಥ್‌,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು