ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ, ತಮಗೆ ದೊರೆತಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳ ಹರಾಜು ಮಾಡುತ್ತಿದ್ದೂ, ಅದರಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಹರಾಜಿನಿಂದ ದೊರೆಯುವ ಆದಾಯವು ನಮಾಮಿ ಗಂಗೆ ಉಪಕ್ರಮಕ್ಕೆ ಬಳಸಲಾಗುವುದು ಎಂದಿದ್ದಾರೆ. 2014ರ ಜೂನ್ ನಲ್ಲಿ, ಕೇಂದ್ರ ಸರ್ಕಾರ ಗಂಗಾ ನದಿ...
Know MoreGet latest news karnataka updates on your email.