ಹೊಸದಿಲ್ಲಿ: ಅಕಾಲಿಕ ಮಳೆಗೆ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಘೋಷಿಸಿದ್ದಾರೆ. ಪರಿಹಾರದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ದೆಹಲಿ ಸಿಎಂ ಹೇಳಿದರು. ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಹೆಕ್ಟೇರ್ಗೆ 50 ಸಾವಿರ ಪರಿಹಾರ ನೀಡುವುದಾಗಿ...
Know MoreGet latest news karnataka updates on your email.