ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ಮಾಡಿದರು. ಉಡುಪಿ ದೊಡ್ಡಣಗುಡ್ಡೆಯ ಅಂಬೇಡ್ಕರ್ ಕಾಲೊನಿಯಲ್ಲಿ ದಲಿತ ವಿಧವೆ ಕಮಲಮ್ಮ ಕೇವಲ ಮೂರು ಸೆಂಟ್ಸ್ ಜಾಗದಲ್ಲಿ 50ಕ್ಕೂ ಹೆಚ್ಚು ಶುದ್ಧ ದೇಶಿ ಹಸುಗಳನ್ನು ಪೋಷಿಸುತ್ತಿದ್ದಾರೆ. ಯಾವುದೇ ಲಾಭದ ಉದ್ದೇಶವಿಲ್ಲದೇ ನಡೆಸುತ್ತಿರುವ ಈ ಗೋಶಾಲೆಗೆ...
Know MoreGet latest news karnataka updates on your email.