ಬೆಂಗಳೂರು, ; ಸರಗಳ್ಳನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯಿಂದ 1.99 ಲಕ್ಷ ರೂ. ಬೆಲೆಯ 41 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯ ಬಂಧನದಿಂದ ನಂದಿನಿ ಲೇಔಟ್ ಠಾಣೆಯ ಎರಡು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ. ವಿಜಯಾನಂದನಗರದ 4ನೆ ಕ್ರಾಸ್, 3ನೆ ಮುಖ್ಯರಸ್ತೆ ನಿವಾಸಿ ಸ್ಫೂರ್ತಿ ಎಂಬುವವರು ಆ.19ರಂದು ಸಂಜೆ...
Know MoreGet latest news karnataka updates on your email.