ಬೆಂಗಳೂರು: ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ಗೋಹತ್ಯೆ ನಿಷೇಧ) ಕಾಯ್ದೆ ಅನುಷ್ಠಾನಕ್ಕೆ ಪೂರಕವಾಗಿ ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆಗಳನ್ನು ಆರಂಭಿಸಲು ಪಶುಸಂಗೋಪನಾ ಇಲಾಖೆಯು ₹ 15 ಕೋಟಿ ಅನುದಾನ ಬಿಡುಗಡೆ ಮಾಡಿ ಆಗಸ್ಟ್ 11ರಂದು ಆದೇಶ ಹೊರಡಿಸಿದೆ. ಅಕ್ಟೋಬರ್ 2ರ ಒಳಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಗೋಶಾಲೆ ಆರಂಭಿಸಬೇಕು. ಇದಕ್ಕಾಗಿ ಪ್ರತಿ ಜಿಲ್ಲೆಗೆ...
Know MoreGet latest news karnataka updates on your email.