News Karnataka Kannada
Thursday, March 28 2024
Cricket

ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

29-Apr-2022 ಬೆಂಗಳೂರು ನಗರ

ಯುವಜನತೆ ದೇಶದ ಆಧಾರಸ್ತಂಭವಾಗಿದ್ದು, ದೇಶದ ಹಿತಕ್ಕಾಗಿ ಮತ್ತು ಜನರ ಹಿತಕ್ಕಾಗಿ ಪದವಿ ಬಳಿಕ ಆಚಾರ,ವಿಚಾರ ಮತ್ತು ಸಂಸ್ಕೃತಿಯಲ್ಲಿ ಮಾನವೀಯತೆಯನ್ನು ಮೈಗೂಡಿಸಿಕೊಳ್ಳವ ಮೂಲಕ ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು...

Know More

ಮೂವರಿಗೆ ರಾಜ್ಯಪಾಲರಿಂದ ಪ್ರೋತ್ಸಾಹ ಧನ ಘೋಷಣೆ

20-Aug-2021 ಬೆಂಗಳೂರು

ಬೆಂಗಳೂರು: ಟೋಕಿಯೋ ಒಲಂಪಿಕ್ಸ್-2020ರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದ ಕ್ರೀಡಾಪಟುಗಳು ಮತ್ತು ಕ್ರೀಡಾ ತರಬೇತುದಾರರು ಭಾರತ ದೇಶವನ್ನು ಪ್ರತಿನಿಧಿಸಿರುವುದು ಕರ್ನಾಟಕದ ಜನತೆಗೆ ಹೆಮ್ಮೆಯ ಪ್ರತೀಕವಾಗಿದೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಟೋಕಿಯೋ ಒಲಂಪಿಕ್ಸ್ -2020ರ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದಂತಹ ಕರ್ನಾಟಕ ರಾಜ್ಯದ ಮೂರು ಕ್ರೀಡಾಪಟುಗಳು ಹಾಗೂ ಒಬ್ಬ ಕ್ರೀಡಾ ತರಬೇತುದಾರರಿಗೆ ತಲಾ 1 ಲಕ್ಷ ರೂಗಳ ಪ್ರೋತ್ಸಾಹ ಧನವನ್ನು ಘೋಷಿಸಿದ್ದಾರೆ. ಅಥಿತಿ ಅಶೋಕ್(ಗಾಲ್ಫ್), ಫೌದಾ ಮಿರ್ಜಾ (ಕುದುರೆ ಸವಾರಿ), ಶ್ರೀಹರಿ ನಟರಾಜ್ (ಈಜು) ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ತರಬೇತುದಾರರಾದ ಅಂಕಿತಾ ಸುರೇಶ್ (ಮಹಿಳಾ ಹಾಕಿ ) ರವರಿಗೆ ತಲಾ 1,00,000 ರೂಪಾಯಿಗಳನ್ನು ಪ್ರೋತ್ಸಾಹ ಧನ ನೀಡಲಾಗುವುದು....

Know More

ದಿಢೀರ್ ದೆಹಲಿಗೆ ರಾಜ್ಯಪಾಲ ಗೆಹ್ಲೋಟ್: ಕುತೂಹಲ ಹೆಚ್ಚಿಸಿದ ಭೇಟಿ

19-Jul-2021 ಕರ್ನಾಟಕ

ಬೆಂಗಳೂರು: ಇತ್ತೀಚೆಗಷ್ಟೆ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ದಿಢೀರ್ ಆಗಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ ರಾಜ್ಯಪಾಲರ ​ ಪ್ರವಾಸ ಸಾಕಷ್ಟು ಕುತೂಹಲ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು