News Karnataka Kannada
Thursday, April 25 2024
Cricket

ದೀಪಾವಳಿಗೆ ಹೊಸ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿಗೆ ಮಾತ್ರ ಅವಕಾಶ

31-Oct-2021 ಬೆಂಗಳೂರು

ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆಯಲ್ಲಿ ಮೈಮರೆತು ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕೊರೊನಾ ಮಾಹಾಮಾರಿ ರಾಜ್ಯದಲ್ಲಿ ಸೃಷ್ಟಿಸಿದ ಅವಾಂತರಗಳಿಂದ ಜನ ಈಗಿನ್ನು ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಒಂದು ದಿನ ಹಬ್ಬದ ಸಡಗರದಲ್ಲಿ ಮೈಮರೆತು ಅಪತ್ತಿಗೆ ಸಿಲುಕಿಕೊಳ್ಳದಿರಲು ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೂ ಹೊಸ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ. ದೀಪಾವಳಿ ಅಂದರೆ ಪಟಾಕಿ ಸಿಡಿಸಿ...

Know More

ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬೇಕು: ರಾಜ್ಯ ಸರ್ಕಾರ

10-Aug-2021 ಬೆಂಗಳೂರು

ಬೆಂಗಳೂರು : ಇನ್ನು ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಶಾಲು, ಹಣ್ಣಿನ ಬುಟ್ಟಿ, ಹಾರ, ತುರಾಯಿ ಹಾಗೂ ನೆನಪಿನ ಕಾಣಿಕೆಗಳನ್ನು ಯಾವುದೇ ರೀತಿಯ ಕಾಣಿಕೆಯಾಗಿ ನೀಡಬಾರದು, ಅದರ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬೇಕು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು