ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಅವಶ್ಯಕವಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ನಾಗರಿಕರು ಲಸಿಕೆ ಪಡೆಯಲೇಬೇಕು ಎಂದು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಈ ವಿಚಾರವಾಗಿ ಜನರ ಮನವೊಲಿಸಿ ಕ್ರಮ ಕೈಗೊಳ್ಳಲಾಗುವುದು” .ಹಾಗಾಗಿ ನಗರದಲ್ಲಿ ಸರಾಸರಿ 350-400 ಕೊರೊನಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ” ಎಂದಿದ್ದಾರೆ “ಶಾಲಾ-ಕಾಲೇಜುಗಳಲ್ಲಿ ತರಗತಿಗಳು...
Know MoreGet latest news karnataka updates on your email.