ಬಾಲಿವುಡ್ ನಟ ಗೋವಿಂದ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಟನೆಯ ಇನ್ನೂ ಟೈಟಲ್ ಫಿಕ್ಸ್ ಮಾಡದ ಥ್ರಿಲ್ಲರ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಕಿರಣ್ ವಿಶ್ವನಾಥ್ ನಿರ್ದೇಶನದ ಸಿನಿಮಾದಲ್ಲಿ ಗೋವಿಂದ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಇನ್ನೂ ಈ ಬೆಳವಣಿಗೆ ಬಗ್ಗೆ ನಿರ್ದೇಶಕ ಕಿರಣ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದು, ನಿರ್ಮಾಪಕ ನವೀನ್ ಕುಮಾರ್,...
Know MoreGet latest news karnataka updates on your email.