News Karnataka Kannada
Saturday, April 20 2024
Cricket

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

05-Sep-2021 ಬೆಂಗಳೂರು

ಬೆಂಗಳೂರು : ಕೊರೋನಾ ಕಾರಣದಿಂದಾಗಿ  ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ. ತಜ್ಞರ ಜೊತೆ ಇಂದು ನಡೆದ  ಸಭೆಯಲ್ಲಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತು ಬದ್ಧ ಅನುಮತಿ ನೀಡಿದ್ದಾರೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಏನೋ ರಾಜ್ಯ ಸರ್ಕಾರ  ಗ್ರೀನ್ ಸಿಗ್ನಲ್...

Know More

ಮೈಸೂರು ಅರಮನೆ ಒಳಾಂಗಣದಲ್ಲಿ ಚಿತ್ರೀಕರಣಕ್ಕಿದ್ದ ನಿರ್ಬಂಧ ತೆರವು

05-Sep-2021 ಬೆಂಗಳೂರು

ಬೆಂಗಳೂರು: ಇಷ್ಟುದಿನಗಳ ಕಾಲ ಮೈಸೂರು ಅರಮನೆ ಒಳಾಂಗಣದಲ್ಲಿ ಚಿತ್ರೀಕರಣಕ್ಕಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ. ಫ್ಲ್ಯಾಷ್ ರಹಿತ ಛಾಯಾಚಿತ್ರ ಕ್ಲಿಕ್ಕಿಸಲು ವಿಡಿಯೋ ಚಿತ್ರೀಕರಣ ಸೇರಿದಂತೆ ಎಲ್ಲಾ ರೀತಿಯ ಚಿತ್ರೀಕರಣಕ್ಕೆ ಸಚಿವ ಸಂಪುಟ ಅಸ್ತು ಎಂದಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು