ಅಯೋಧ್ಯೆ : ರಾಮಮಂದಿರದ ಎರಡನೇ ಹಂತದ ನಿರ್ಮಾಣ ಕಾರ್ಯಗಳಿಗೆ ಮಂಗಳವಾರ ಚಾಲನೆ ನೀಡಲಾಗಿದ್ದು, ಈ ಹಂತದಲ್ಲಿ ದೇವಸ್ಥಾನದ ಪ್ಲಿಂಥ್ ನಿರ್ಮಾಣಕ್ಕೆ ಕರ್ನಾಟಕ ಚಾಮರಾಜನಗರದ ಕೊಳ್ಳೆಗಾಲ ಪ್ರದೇಶದ ಕಪ್ಪು ಗ್ರಾನೈಟ್ ಕಲ್ಲನ್ನು ಬಳಸಲಾಗುತ್ತಿದೆ. ಇದರ ಅಕ್ಕಪಕ್ಕದಲ್ಲಿ ಮಿರ್ಜಾಪುರದ ಕಲ್ಲುಗಳು ಮತ್ತು ರಾಜಸ್ಥಾನದ ಗುಲಾಬಿ ಬಣ್ಣದ ಕಲ್ಲುಗಳಲ್ಲಿ ಶಿಲ್ಪಗಳನ್ನು ಕೆತ್ತಲಾಗುತ್ತಿದೆ ಎಂದು ತಿಳಿದು ಬಂದಿದೆ . ‘ಈಗಾಗಲೇ ಕೊಳ್ಳೆಗಾಲ...
Know MoreGet latest news karnataka updates on your email.