ಬಾಗಲಕೋಟೆ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ನವನಗರದ ಟಿ.ಎ.ಪಿ.ಸಿ.ಎಂ.ಎಸ್ ಸಂಘದಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಚಾಲನೆ ನೀಡಿದರು. ನವನಗರದ ಎಪಿಎಂಸಿ ಯಾರ್ಡನಲ್ಲಿಂದು ಹೆಸರುಕಾಳು ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿ ಕ್ವಿಂಟಲ್ಗೆ 7275 ರೂ.ಗಳಂತೆ ರೈತರಿಂದ ಪ್ರತಿ ಎಕರೆಗೆ...
Know MoreGet latest news karnataka updates on your email.