ಬೆಂಗಳೂರು: ಆಮ್ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ರವರ ಜನಪರ ಆಡಳಿತವನ್ನು ಮೆಚ್ಚಿ, ಹಾಗೂ ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ, ಆಂತರಿಕ ಕಿತ್ತಾಟದಿಂದ ಬೇಸತ್ತು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಎಚ್.ಡಿ.ಬಸವರಾಜು ಎಎಪಿಯನ್ನು ಸೇರಿದ್ದಾರೆ. ಆಮ್ ಆದ್ಮಿ ಪಾರ್ಟಿಯು ಆರಂಭದ ದಿನದಿಂದಲೂ ಪ್ರಾಮಾಣಿಕತೆ ಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ...
Know MoreGet latest news karnataka updates on your email.