ಕೊಡಗು: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಶನಿವಾರ ನಗರದಲ್ಲಿ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ಅವರ ಸಮ್ಮುಖದಲ್ಲಿ 2020-21 ಸಾಲಿನಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ನೀಡಲಾಯಿತು. ಈ ಸಂದರ್ಭ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ, ನಿರೂಪಣಾಧಿಕಾರಿ...
Know MoreGet latest news karnataka updates on your email.