ಭೋಪಾಲ್ : ಗೋವುಗಳನ್ನು ಸಾಕುವವರಿಗೆ ಮಾತ್ರವೇ ಯಾವುದೇ ಚುನಾವಣೆಯಲ್ಲಿ ಟಿಕೆಟ್ ನೀಡಬಹುದು ಎಂಬ ಕಾನೂನು ರೂಪಿಸಬೇಕೆಂದು ಎಂದು ಮಧ್ಯಪ್ರದೇಶ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಹರ್ದೀಪ್ಸಿಂಗ್ ಚುನಾವಣಾ ಆಯೋಗಕ್ಕೆ ಸಲಹೆ ನೀಡಿದ್ದಾರೆ. ಗೋವು ಸಾಕಲು ನಿರಾಕರಿಸುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸದಂತೆ ಕಾನೂನು ರೂಪಿಸಬೇಕು. ಕೃಷಿ ಉತ್ಪನ್ನಗಳನ್ನ ಮಾರುವ ಮತ್ತು ಕೊಳ್ಳುವ ಜನರಿಗೆ ಗೋ ಸಾಕಣೆ ಕಡ್ಡಾಯಗೊಳಿಸಬೇಕು....
Know MoreGet latest news karnataka updates on your email.