ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು....
Know MoreGet latest news karnataka updates on your email.