ನವದೆಹಲಿ: ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ (ಸೀನಿಯರ್ ಮೆನ್) ಮುಖ್ಯ ತರಬೇತುದಾರರನ್ನಾಗಿ ನೇಮಿಸಲಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಿಂದ ಭಾರತದ ಮಾಜಿ ನಾಯಕ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಕುರಿತಂತೆ ಬಿಸಿಸಿಐ ಮಾಹಿತಿ ನೀಡಿದ್ದು, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಿಂದಲೇ ಜಾರಿಗೆ ಬರುವಂತೆ ಸೀನಿಯರ್ ಮೆನ್ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರನ್ನಾಗಿ...
Know MoreGet latest news karnataka updates on your email.