News Karnataka Kannada
Saturday, April 20 2024
Cricket

ನಿವೃತ್ತ ಮುಖ್ಯ ಶಿಕ್ಷಕ ರಾಘವೇಂದ್ರ ನಾಯಕ್ ಮಂಚಿಕೆರೆ ನಿಧನ

05-Sep-2021 ಮಂಗಳೂರು

ಮಂಗಳೂರು:ನಿವೃತ್ತ ಮುಖ್ಯ ಶಿಕ್ಷಕ ,ಜ್ಯೋತಿಷಿ ಮಂಚಿಕೆರೆ ರಾಘವೇಂದ್ರ ನಾಯಕ್ (72)ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಮೃತರು ಉಡುಪಿಯ ಮಹಾತ್ಮಾ ಗಾಂಧಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾ ಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮೃತರು ಪತ್ನಿ ,ಓರ್ವ ಪುತ್ರ ,ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು...

Know More

ಕಳ್ಳರಿಂದ ಆಹಾರ ಧಾನ್ಯ ರಕ್ಷಣೆಗೆ ಕಾವಲುಗಾರ ಆದ ಹೆಡ್‌ ಮಾಸ್ಟರ್‌

01-Jul-2021 ಕರ್ನಾಟಕ

ಯಾದಗಿರಿ: ಕಳ್ಳರ ಕಾಟಕ್ಕೆ ಬೇಸತ್ತು ಶಿಕ್ಷಕರೊಬ್ಬರು ಬಿಸಿಯೂಟ ಆಹಾರ ಧಾನ್ಯ ಕಾಯಲು ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿ ಆಹಾರ ಧಾನ್ಯ ಕಳ್ಳತನವಾಗದಂತೆ ಸರ್ಪಗಾವಲು ಹಾಕಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಹಳ್ಳಿ ಗ್ರಾಮದ ಸರ್ಕಾರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು