ಬೀದರ್: ಶ್ರೀ ಸಿದ್ಧೇಶ್ವರ ಟ್ರಸ್ಟ್ ವತಿಯಿಂದ ಭಾಲ್ಕಿ ತಾಲ್ಲೂಕಿನ ಚಳಕಾಪೂರ ಗ್ರಾಮದ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 78 ಜನರ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ಡಾ. ಆಯುಷಿ ಅವರು ಸಾಮಾನ್ಯ ರೋಗಗಳು, ಮಧುಮೇಹ, ಕೀಲು ನೋವು ಮೊದಲಾದವುಗಳ ತಪಾಸಣೆ ನಡೆಸಿ, ಉಚಿತ ಔಷಧಿಯನ್ನೂ ನೀಡಿದರು. ಶಿಬಿರಕ್ಕೆ ಚಾಲನೆ ನೀಡಿದ ಶ್ರೀ ಸಿದ್ಧೇಶ್ವರ ಟ್ರಸ್ಟ್ ಅಧ್ಯಕ್ಷ...
Know MoreGet latest news karnataka updates on your email.