ಲೋಕಸಭಾ ಚುನಾವಣೆಗಾಗಿ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಮತದಾರರಿಗಾಗಿ ಸಹಾಯವಾಣಿ ಕೇಂದ್ರವನ್ನು ಮಾರ್ಚ್ 16 ರಿಂದ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಬರುತ್ತಿದೆ. ಮತದಾರರ ಪ್ರತಿ ಕರೆಗೆ ಮಾಹಿತಿಯುಕ್ತ ಪರಿಹಾರ ತಿಳಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು...
Know Moreಯೆನೆಪೋಯ ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗವು ಮಕ್ಕಳ ಲಸಿಕಾ ಸಹಾಯವಾಣಿಯನ್ನು ಇದೇ ಬರುವ ಏಪ್ರಿಲ್ 5 ರಿಂದ ಆರಂಭಿಸುತ್ತಿದ್ದಾರೆ. ಇದರ ಮೂಲಕ ಮಕ್ಕಳ ಪೋಷಕರು ಲಸಿಕೆಗೆ ಸಂಬಂಧ ಪಟ್ಟ ಹಾಗೆ ಯಾವುದೇ ಸಂದೇಹಗಳಿದ್ದರೆ ದೂರವಾಣಿಯ...
Know Moreಕೊಡಗು ಜಿಲ್ಲೆಯ ವಿದ್ಯುತ್ ಗ್ರಾಹಕರು ಅತ್ಯಂತ ಪ್ರಾಮಾಣಿಕವಾಗಿ ಶುಲ್ಕ ಪಾವತಿಸುತ್ತಿರುವರು. ಆದರೆ, ಜಿಲ್ಲೆಯ ಗ್ರಾಹಕರಿಗೆ ಮೈಸೂರಿನ ಸಹಾಯವಾಣಿಯಿಂದ ಸಕಾಲಿಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರತ್ಯೇಕ ಸಹಾಯವಾಣಿ ಕೇಂದ್ರ ಸ್ಥಾಪಿಸುವ ಅಗತ್ಯದ ಬಗ್ಗೆ ಒತ್ತಾಯ...
Know MoreGet latest news karnataka updates on your email.